main logo

ಆಭರಣ ಚಿನ್ನದ ಮಳಿಗೆಗಳ ಮೇಲೆ ಐಟಿ ರೈಡ್, ಮಂಗಳೂರು ಸಹಿತ ದಕ್ಷಿಣ ಕನ್ನಡ, ಉಡುಪಿಯ ಹಲವು ಮಳಿಗೆಗಳಲ್ಲಿ ದಾಖಲೆ ಪರಿಶೀಲನೆ

ಆಭರಣ ಚಿನ್ನದ ಮಳಿಗೆಗಳ ಮೇಲೆ ಐಟಿ ರೈಡ್, ಮಂಗಳೂರು ಸಹಿತ ದಕ್ಷಿಣ ಕನ್ನಡ, ಉಡುಪಿಯ ಹಲವು ಮಳಿಗೆಗಳಲ್ಲಿ ದಾಖಲೆ ಪರಿಶೀಲನೆ

ಉಡುಪಿ: ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿಯ ಅನೇಕ ಭಾಗಗಳಲ್ಲಿ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು ಹೊರ ಜಿಲ್ಲೆಗಳಲ್ಲೂ ಚಿನ್ನದ ಮಳಿಗೆಗಳನ್ನು ಹೊಂದಿದೆ. ಇಂದು ಬೆಳಗ್ಗೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ ಆಭರಣದ ಅನೇಕ ಮಳಿಗೆಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

 

Related Articles

Leave a Reply

Your email address will not be published. Required fields are marked *

error: Content is protected !!
ನ್ಯೂಸ್‌ರೂಮ್‌ ವಾಟ್ಸ್ಅಪ್ ಗ್ರೂಪ್ ಗೆ ಸೇರಿ