main logo

ಆಟೋದಲ್ಲಿ ಹಿಂದೂ ಹುಡುಗಿಯನ್ನು ಕೂರಿಸಿಕೊಂಡು ಹೋಗಿದ್ದಕ್ಕೆ ಚಾಲಕನಿಗೆ ಏಟು

ಆಟೋದಲ್ಲಿ ಹಿಂದೂ ಹುಡುಗಿಯನ್ನು ಕೂರಿಸಿಕೊಂಡು ಹೋಗಿದ್ದಕ್ಕೆ ಚಾಲಕನಿಗೆ ಏಟು

ಬೆಳ್ತಂಗಡಿ: ಧರ್ಮಸ್ಥಳ ದ್ವಾರದ ಬಳಿ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿರುವುದಾಗಿ ವರದಿಯಾಗಿದೆ. ಬೆಳ್ತಂಗಡಿಯ ಮುಸ್ಲಿಂ ಆಟೋ ಚಾಲಕನೊಬ್ಬ ರಾತ್ರಿ 9 ಗಂಟೆಗೆ ತನ್ನ ಆಟೋದಲ್ಲಿ ಹಿಂದೂ ಹುಡುಗಿಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ತಂಡವೊಂದು ತಡೆ್ದು ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22 ವರ್ಷ) ಎಂಬಾತನ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ. ಸದ್ಯ ಧರ್ಮಸ್ಥಳದಲ್ಲಿ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

Related Articles

Leave a Reply

Your email address will not be published. Required fields are marked *

error: Content is protected !!